Showing posts with label ಸುದ್ದಿ. Show all posts
Showing posts with label ಸುದ್ದಿ. Show all posts

ಭಾರತ್ ಬ್ಯಾಂಕ್ ಗೆ ಅತ್ಯುತ್ತಮ ಮಾನವ ಸಂಪನ್ಮೂಲ ನಿರ್ವಹಣಾ ಪ್ರಶಸ್ತಿ ( Best HR Management Award )

October 21, 2024
ಸಹಕಾರಿ ರಂಗದ ಶ್ರೇಷ್ಠ ಬ್ಯಾಂಕ್ ಗಳಲ್ಲಿ ಒಂದಾದ ಭಾರತ್ ಬ್ಯಾಂಕ್ ನ ಪ್ರಶಸ್ತಿಯ ಸರಮಾಲೆಗೆ ಮತ್ತೊಂದು ಮಣಿ ಸೇರ್ಪಡೆಗೊಂಡಿತು. ಅಕ್ಟೊಬರ್ 19ರಂದು ಉತ್ತರ ಪ್ರದೇಶದ ಲಕ್ನೋ...Read More

ಪಶ್ಚಿಮ ವಿಭಾಗ ಸಾರ್ವಜನಿಕ ನವರಾತ್ರೋತ್ಸವ ಮಂಡಳಿ ಡೊಂಬಿವಲಿ ಇದರ ಶ್ರೀದೇವಿಯ ಆಗಮನ ಮೆರವಣಿಗೆ, ನವರಾತ್ರಿ ಉತ್ಸವ ಆರಂಭ

October 15, 2023
ಚಿತ್ರ : ಸತೀಶ್ ಶೆಟ್ಟಿ, ಪಶ್ಚಿಮ ವಿಭಾಗ ಸಾರ್ವಜನಿಕ  ನವರಾತ್ರೋತ್ಸವ ಮಂಡಳಿ ಡೊಂಬಿವಲಿ ಪಶ್ಚಿಮ. ಇದರ  ಶ್ರೀದೇವಿಯ ಆಗಮನ ಮೆರವಣಿಗೆಯು ಅಕ್ಟೋಬರ್ 14 ರ...Read More

ಜಯಶ್ರೀಕೃಷ್ಣ ಪರಿಸರ ಪ್ರೇಮಿ ಸಮಿತಿ - ಉಡುಪಿಯಲ್ಲಿ ಪತ್ರಿಕಾಗೋಷ್ಟಿ.

October 15, 2023
ಜಯಶ್ರೀಕೃಷ್ಣ ಪರಿಸರ ಪ್ರೇಮಿ ಸಮಿತಿ ; ಉಡುಪಿಯಲ್ಲಿ ಪತ್ರಿಕಾಗೋಷ್ಠಿ  ಮಾಲಿನ್ಯ ನಿಯಂತ್ರಿತ ಕೈಗಾರಿಕೋದ್ಯಮದಿಂದ ಅವಳಿ ಜಿಲ್ಲೆಗಳ ಅಭಿವೃದ್ದಿ- ಜಿಲ್ಲಾಧ್ಯ...Read More

ಶ್ರೀಮಹಾಲಕ್ಷ್ಮೀ ದೇವಸ್ಥಾನ ಉಚ್ಚಿಲದಲ್ಲಿ ದಸರಾದ ಪ್ರಯುಕ್ತ ವಿದ್ಯುದ್ದೀಪಾಲಂಕಾರಕ್ಕೆ ಚಾಲನೆ.

October 14, 2023
ಉಚ್ಚಿಲ: ಶ್ರೀಮಹಾಲಕ್ಷ್ಮೀ ದೇವಸ್ಥಾನ ಉಚ್ಚಿಲದಲ್ಲಿ ದಸರಾದ ಪ್ರಯುಕ್ತ  ವಿದ್ಯುದ್ದೀಪಾಲಂಕಾರ ಪ್ರಾಯೋಜಕರಾದ MRG ಗ್ರೂಪ್ ಅಧ್ಯಕ್ಷರಾದ ಬಂಜಾರ ಪ್ರಕಾಶ್ ಶೆ...Read More

ಮೈಸೂರು ದಸರಾ 2023 ರ ಪ್ರಧಾನ ಕವಿಗೋಷ್ಠಿಗೆ ಮುಂಬಯಿ ಕವಿ ಪತ್ರಕರ್ತ ಶ್ರೀನಿವಾಸ ಜೋಕಟ್ಟೆ ಆಯ್ಕೆ

October 14, 2023
  ಮುಂಬಯಿ:  ಮೈಸೂರು ದಸರಾ 2023 ರ ಪ್ರಧಾನ ಕವಿಗೋಷ್ಠಿಗೆ ಮುಂಬಯಿ ಕವಿ ಪತ್ರಕರ್ತ  ಶ್ರೀನಿವಾಸ ಜೋಕಟ್ಟೆ ಅವರು ಆಯ್ಕೆಯಾಗಿದ್ದಾರೆ. ಅಕ್ಟೋಬರ್ 21 , ಶನಿವಾರ ಬೆಗ್ಗೆ 11...Read More

ಮಹಾರಾಷ್ಟ್ರದಲ್ಲಿ ಮಿನಿ ಬಸ್ ಕಂಟೈನರ್​ಗೆ ಡಿಕ್ಕಿ ಹೊಡೆದು 12 ಮಂದಿ ಸಾವು, 23 ಜನರಿಗೆ ಗಾಯಅಪಘಾತ

October 14, 2023
ಮಹಾರಾಷ್ಟ್ರದ ಛತ್ರಪತಿ ಸಂಭಾಜಿನಗರ ಜಿಲ್ಲೆಯ ಸಮೃದ್ಧಿ ಎಕ್ಸ್‌ಪ್ರೆಸ್‌ವೇಯಲ್ಲಿ ಭಾನುವಾರ ಮುಂಜಾನೆ ವೇಗವಾಗಿ ಬಂದ ಮಿನಿ ಬಸ್ ಕಂಟೈನರ್‌ಗೆ ಡಿಕ್ಕಿ ಹೊಡೆದ ...Read More

ಬೆಂಗಳೂರಿನಲ್ಲಿ ಮತ್ತೊಂದು ಐಟಿ ದಾಳಿ; ಬಿಲ್ಡರ್ ಸಂತೋಷ್​ ನಿವಾಸದಲ್ಲಿ 40 ಕೋಟಿ ಪತ್ತೆ.

October 14, 2023
ಬೆಂಗಳೂರು, ಅ.15: ಬೆಂಗಳೂರಿನಲ್ಲಿ ಐಟಿ ಅಧಿಕಾರಿಗಳು (IT Raid) ಮತ್ತೊಂದು ಭರ್ಜರಿ ಕಾರ್ಯಾಚರಣೆ ನಡೆಸಿದ್ದಾರೆ. ಅಮಾವಾಸ್ಯೆ ದಿನದಂದು ಕಾರ್ಯಾಚರಣೆ ನಡೆಸ...Read More
Powered by Blogger.